ಹೊಸದಿಲ್ಲಿ: ರಷ್ಯಾದ ಯುದ್ಧ ವಿಮಾನಗಳು ಉಕ್ರೇನ್ ನ ಹಲವೆಡೆ ವೈಮಾನಿಕ ದಾಳಿ ನಡೆಸುತ್ತಿದೆ. ಈ ಆತಂಕದ ಪರಿಸ್ಥಿತಿಯಲ್ಲಿ ಹಲವಾರು ಭಾರತೀಯರು ಇನ್ನೂ ಉಕ್ರೇನ್ ನಲ್ಲಿ ಸಿಲುಕಿದ್ದಾರೆ.ಉಕ್ರೇನ್ ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಪ್ರಮುಖ ಸೂಚನೆ ನೀಡಿದೆ.
ಈ ಕುರಿತು ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರ ವಿ.ಮುರಳೀಧರನ್ ಪೋಸ್ಟ್ ಮಾಡಿದ್ದಾರೆ.
ಉಕ್ರೇನ್ ದೇಶದಲ್ಲಿ ಸದ್ಯದ ಪರಿಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ದಯವಿಟ್ಟು ಶಾಂತಿ ಕಾಪಾಡಿ. ನೀವು ಎಲ್ಲಿದ್ದೀರೋ ಅಲ್ಲಿ ಸುರಕ್ಷಿತವಾಗಿರಿ.ಯಾರೆಲ್ಲಾ ರಾಜಧಾನಿ ಕಿವ್ ಗೆ ಪ್ರಯಾಣ ಮಾಡುತ್ತಿದ್ದೀರೋ ಅವರೆಲ್ಲರೂ ನಿಮ್ಮ ನಗರಗಳಿಗೆ ತಾತ್ಕಾಲಿಕವಾಗಿ ಮರಳಿ.
ಪ್ರಮುಖವಾಗಿ ಪಶ್ಚಿಮ ಗಡಿಯ ಸುರಕ್ಷಿತ ಜಾಗಗಳಿಗೆ ಮರಳಿ ಎಂದು ಸೂಚನೆ ನೀಡಲಾಗಿದೆ.ಜೊತೆಗೆ ತುರ್ತು ಸಹಾಯವಾಣಿ ಮತ್ತು ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ನೀಡಲಾಗಿದೆ.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…