ದೇಶದಲ್ಲಿ ಇಂದು ಹೊಸ ವರ್ಷ ಸಂಭ್ರಮ. ಈ ಕ್ಷಣವನ್ನು ಗಡಿ ಕಾಯುವ ಯೋಧರು ಕೂಡ ಇಂದು ಆಚರಿಸಿದರು. ಭಾರತೀಯ ಸೇನೆ ಮತ್ತು ಪಾಕಿಸ್ತಾನ ಸೇನೆಯ ಯೋಧರು ಗಡಿ ನಿಯಂತ್ರಣ ರೇಖೆಯ ನಾಲ್ಕು ಸ್ಥಳಗಳಲ್ಲಿ ಪರಸ್ಪರ ಶುಭಾಶಯ ತಿಳಿಸಿ, ಸಿಹಿ ಹಂಚಿಕೊಳ್ಳುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು.
ಅಧಿಕಾರಿಗಳು ಪರಸ್ಪರ ಗಡಿ ರೆಖೆಯಲ್ಲಿ ಸೇರಿ ಸಿಹಿ ಹಂಚಿ ಹೊಸ ವರ್ಷದ ಸಂಭ್ರಮ ವಿನಿಮಯ ಮಾಡಿಕೊಂಡರು. ಜಮ್ಮು ಕಾಶ್ಮೀರದ ಪೂಂಛ್ ಹಾಗೂ ಗುಜರಾತ್ನ ಕಛ್ನಲ್ಲಿ ಯೋಧರು ನೃತ್ಯ ಮಾಡಿ ಸಂಭ್ರಮಿಸಿದರು.
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…