Categories: ವಿದೇಶ

15000 ನಿರಾಶ್ರಿತರಿಗೆ ತಾಣವಾದ ಭಾರತ

ನ್ಯೂಯಾರ್ಕ್ : ‘ಮ್ಯಾನ್ಮಾರ್‌ನಲ್ಲಿ  ವರ್ಷದ ನಡೆದ ಸೇನಾದಂಗೆ  ಬಳಿಕ 15,000ಕ್ಕೂ ಅಧಿಕ ಜನರು ಮ್ಯಾನ್ಮಾರ್‌ನಿಂದ ಗಡಿದಾಟಿ ಭಾರತವನ್ನು ಪ್ರವೇಶಿಸಿದ್ದಾರೆ’ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೊನಿಯೊ ಗುಟೆರಸ್‌ ಹೇಳಿದ್ದಾರೆ.

ಥೈಲ್ಯಾಂಡ್‌, ಚೀನಾ, ಭಾರತದ ಗಡಿಗೆ ಹೊಂದಿಕೊಂಡಂತೆ ಬಹುತೇಕ ಕಡೆ ಶಸ್ತ್ರಸಜ್ಜಿತ ಘರ್ಷಣೆಗಳು ನಡೆದಿವೆ. ಮ್ಯಾನ್ಮಾರ್‌ನಲ್ಲಿ  ಉದ್ಭವಿಸಿರುವ ಬಿಕ್ಕಟ್ಟು ಪ್ರಾದೇಶಿಕ ವಲಯದಲ್ಲೂ ಪರಿಣಾಮ ಬೀರಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಗೆ ವರದಿ ನೀಡಿದ್ದಾರೆ.

‘ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಮುಸಲ್ಮಾನರು ಮತ್ತು ಇತರೆ ಅಲ್ಪಸಂಖ್ಯಾತರ ಸ್ಥಿತಿ’ ಶೀರ್ಷಿಕೆ ಕುರಿತ ವರದಿಯಲ್ಲಿ ಅವರು, ಫೆ.1ಕ್ಕೂ ಮುನ್ನ ಮ್ಯಾನ್ಮಾರ್‌ನ ಬಿಕ್ಕಟ್ಟು ಬಾಧಿತ ಪ್ರದೇಶಗಳಿಂದ 3,36,000ಕ್ಕೂ ಹೆಚ್ಚು ಜನ ಹೊರಹೋಗಿದ್ದರು ಎಂದಿದ್ದಾರೆ.

Raksha Deshpande

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

5 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

7 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

7 hours ago