Categories: ವಿದೇಶ

24 ಗಂಟೆಗಳಲ್ಲಿ ಅಪ್ಪಳಿಸಲಿದೆ `ಗಜ’ ಚಂಡಮಾರುತ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರತೆ ಪಡೆದಿರುವಂತಹ `ಗಜ’ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಇದು ಕೆಲವು ರಾಜ್ಯಗಳ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.

ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಚಂಡಮಾರುತ ಮುನ್ನೆಚ್ಚರಿಕೆ ಜಾರಿಗೊಳಿಸಲಾಗಿದೆ.

ಚಂಡಮಾರುತವು ಮುಂದಿನ 36 ಗಂಟೆಗಳಲ್ಲಿ ಪಶ್ಚಿಮವಾಯುವ್ಯದತ್ತ ಸಾಗಲಿದೆ. ಇದರ ಬಳಿಕ ಪಶ್ಚಿಮ ನೈರುತ್ಯ ಭಾಗಕ್ಕೆ ಸಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಇದರಿಂದ ತಮಿಳುನಾಡಿನ ಉತ್ತರ ಭಾಗ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಭಾಗದ ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಇದರ ತೀವ್ರತೆಯು ಇರಲಿದೆ ಎಂದು ಹವಾಮಾನ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

Desk

Recent Posts

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ…

29 seconds ago

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…

19 mins ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

32 mins ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

48 mins ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

1 hour ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

9 hours ago