News Karnataka Kannada
Monday, April 29 2024
ವಿದೇಶ

ಕೆನಡಾ: ಏರ್ ಇಂಡಿಯಾ ವಿಮಾನ ಸ್ಫೋಟ ಪ್ರಕರಣದ ಆರೋಪಿ ಕೆನಡಾದಲ್ಲಿ ಗುಂಡೇಟಿಗೆ ಬಲಿ

Air India plane blast accused shot dead in Canada
Photo Credit : Twitter

ಕೆನಡಾ: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬರೋಬ್ಬರಿ 331 ಜನರ ಸಾವಿಗೆ ಕಾರಣವಾದ ರಿಪುದಮನ್ ಸಿಂಗ್ ಮಲಿಕ್‌‌, ಪಶ್ಚಿಮ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಬ್ರಿಟಿಷ್ ಕೊಲಂಬಿಯಾದ ವ್ಯಾಂಕೋವರ್ ಪ್ರದೇಶದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾಗ ಈತನ ಮೇಲೆ ಗುಂಡು ಹಾರಿಸಲಾಗಿದೆ‌ ಎಂದು ಹೇಳಲಾಗಿದೆ.

1985 ಜೂನ್ 23 ರಂದು ಮಾಂಟ್ರಿಯಲ್‌ನಿಂದ ದೆಹಲಿಗೆ ಹೊರಟಿದ್ದ ಬೋಯಿಂಗ್ 747 ಕನಿಷ್ಕ, ಏರ್ ಇಂಡಿಯಾ ವಿಮಾನ 182ರ ಸ್ಫೋಟ ಪ್ರಕರಣದಲ್ಲಿ‌ ಮಲಿಕ್, ಹಾಗೂ ಇಂದರ್‌ಜೀತ್ ಸಿಂಗ್ ರಿಯಾತ್, ಅಜೈಬ್ ಸಿಂಗ್ ಬಗ್ರಿ ಮೂವರು ಪ್ರಮುಖ ಆರೋಪಿಗಳಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು