ಚೀನಾ: ಮಳೆಯ ಅವಾಂತರಕ್ಕೆ ಚೀನಾ ನಳುಗಿ ಹೋಗಿದೆ. ವರುಣ ದೇವ ತನ್ನ ಮಳೆಯ ಮೃದಂಗ ಭಾರಿಸುತ್ತಾ, ಚೀನೀಯ ಜನ ಜೀವವನ್ನ ಅಸ್ತವ್ಯಸ್ತಮಾಡಿದ್ದಾನೆ. ಕಳೆದ ಒಂದೇ ದಿನ ಚೀನಾದ ರಾಜಧಾನಿ ಬೀಜಿಂಗ್ಗೆ ಭಾರೀ ಡೊಕ್ಸುರಿ ಚಂಡಮಾರುತವು ಅಪ್ಪಳಿಸಿದೆ. ಚಂಡಮಾರುತ ಅಪ್ಪಳಿಸಿದ ಪರಿಣಾಮ ಭಾರೀ ಮಳೆಯಾಗುತ್ತಿದ್ದು, ಡ್ರ್ಯಾಗನ್ ದೇಶ ತತ್ತರಿಸಿ ಹೋಗಿದೆ.
ಫಿಲಿಪೈನ್ಸ್ಗೆ ಅಪ್ಪಳಿಸಿದ್ದ ಡೊಕ್ಸುರಿ ಸೈಕ್ಲೋನ್ ಚೀನಾದಲ್ಲೂ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. ಇದೀಗ ಉತ್ತರ ಚೀನಾದ ರಾಜಧಾನಿ ಬೀಜಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಭೂಕುಸಿತ ಪ್ರಕರಣಗಳು ಅಜಾನುಭಾಹು ಬರ ಸಿಡಿಲಿನ ವೇಗಕ್ಕೆ ಬೀಜಿಂಗ್ ಹೊರತುಪಡಿಸಿ ಹೆಬೈ ರಾಜಧಾನಿ ಶಿಜಿಯಾಜುವಾಂಗ್ನ ಭಾಗಗಳಿಂದ 20,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಚೀನಾ ದೇಶದ ಸರ್ಕಾರ ತಿಳಿಸಿದೆ.
ಚೀನಾದ ಹವಾಮಾನ ಇಲಾಖೆ ಅಧಿಕಾರಿಗಳು ಖಾನುನ್ ಎಂಬ ಹೆಸರಿನ ಮತ್ತೊಂದು ಚಂಡಮಾರುತದ ಸಮೀಪಿಸುವಿಕೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಇದು ಶೀಘ್ರವಾಗಿ ಬಲವನ್ನು ಪಡೆದುಕೊಳ್ಳುತ್ತದೆ ಮತ್ತು ಮುಂದಿನ ವಾರ ಚೀನಾದ ಜನನಿಬಿಡ ಕರಾವಳಿಯನ್ನು ಅಪ್ಪಳಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…