ಅಸ್ತಾನಾ: ಕಜಕಿಸ್ತಾನದ ಕರಗಂಡ ಪ್ರದೇಶದಲ್ಲಿ ಸಂಭವಿಸಿದ ಗಣಿ ಬೆಂಕಿ ಆಕಸ್ಮಿಕದಲ್ಲಿ ಸಾವನ್ನಪ್ಪಿದವರ ಸಂಖ್ಯೆ 36 ಕ್ಕೆ ಏರಿದೆ ಎಂದು ದೇಶದ ತುರ್ತು ಪರಿಸ್ಥಿತಿಗಳ ಸಚಿವಾಲಯ ಭಾನುವಾರ ತಿಳಿಸಿದೆ. ಸದ್ಯ, 36 ಶವಗಳನ್ನು ಹೊರತೆಗೆಯಲಾಗಿದೆ. 10 ಗಣಿಗಾರರಿಗಾಗಿ ಶೋಧ ಮುಂದುವರಿದಿದೆ ಎಂದು ಸಚಿವಾಲಯ ತನ್ನ ವೆಬ್ಸೈಟ್ನಲ್ಲಿ ತಿಳಿಸಿದೆ. ಅಪಘಾತದ ನಂತರ ಒಟ್ಟು 208 ಗಣಿಗಾರರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಜಕಿಸ್ತಾನ ಗಣಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 36ಕ್ಕೇರಿಕೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.