ದೆಹಲಿ : ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷ ಸಭೆ ಕರೆದಿದೆ.
ಬೆಳಗ್ಗೆ 11 ಗಂಟೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ ಬಗ್ಗ ಎಲ್ಲಾ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಈ ಸಭೆ ನಡೆಯಲಿದ್ದು, ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಈಗಾಗಲೇ ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿದ್ದು, ಸಾವಿರಾರು ಅಫ್ಘಾನಿಸ್ಥಾನಿಗಳು ಅಮೆರಿಕ, ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ
ಅಫ್ಘಾನ್ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಸರ್ವ ಪಕ್ಷ ಸಭೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.