News Karnataka Kannada
Monday, May 06 2024
ದೇಶ

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಕೇಜ್ರಿವಾಲ್ ಮರು ಆಯ್ಕೆ

Delhi Kejriwal Dt 17 6 21 No176213 Newsk 8782062721
Photo Credit :

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆಯಾಗಿದ್ದಾರೆ.

ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿಯು ಕೇಜ್ರಿವಾಲ್‌ ಸೇರಿದಂತೆ 34 ಕಾರ್ಯಕಾರಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು