ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆಯಾಗಿದ್ದಾರೆ.
ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿಯು ಕೇಜ್ರಿವಾಲ್ ಸೇರಿದಂತೆ 34 ಕಾರ್ಯಕಾರಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಿದೆ.