ಆರು ಜಿಲ್ಲೆಗಳ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು : ಉ. ಪ್ರ ಸರ್ಕಾರ

ಲಕ್ನೋ : ಉತ್ತರ ಪ್ರದೇಶದ  ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ  ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು. ಪಿಡಬ್ಲ್ಯುಡಿ ಅಧಿಕಾರಿಗಳು ಶೀಘ್ರದಲ್ಲೇ ಈ ಕುರಿತು ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್ ಶನಿವಾರ ರಾತ್ರಿ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.

Raksha Deshpande

Recent Posts

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…

11 mins ago

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಅರ್ಥಪೂರ್ಣವಾಗಿ ನಡೆದ ಆಟಿಸಂ ಜಾಗೃತಿ ʼಎಕ್ಷಪ್ಸನಲ್ 2024ʼ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ ಐಬ ಅಸೋಸಿಯೇಷನ್…

14 mins ago

ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದನ್ನೇ ಕಾಂಗ್ರೆಸ್ ಪ್ರಮುಖ ಅಸ್ತ್ರವನ್ನಾಗಿ…

30 mins ago

ಮತದಾನ ಜಾಗೃತಿಗಾಗಿ: ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ

ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು…

54 mins ago

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು…

1 hour ago

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ…

1 hour ago