ದೇಶ

ಇಂದು ದೇಶಾದ್ಯಂತ ಈದ್ ಮಿಲಾದ್ ಆಚರಣೆ : ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್

ಇಂದು ದೇಶಾದ್ಯಂತ ಮುಸ್ಲಿಮರು ಈದ್ ಮಿಲಾದ್ ಆಚರಿಸುತ್ತಿದ್ದು, ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.

ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಈ ಹಬ್ಬ ನಮ್ಮ ಸುತ್ತಲೂ ಶಾಂತಿ ಹಾಗೂ ಸಮೃದ್ಧಿ ತರಲಿ. ದಯೆ ಮತ್ತು ಸೋದರತ್ವ ಗುಣಗಳು ಸದಾ ಮೇಲುಗೈ ಸಾಧಿಸಲಿ. ಈದ್ ಮುಬಾರಕ್ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದು, ದೇಶದ ಜನತೆಗೆ ಈದ್ ಮಿಲಾದ್ ಶುಭಾಷಯಗಳು. ಪ್ರವಾದಿ ಮೊಹಮ್ಮದ್ ಅವರ ಜನ್ಮದಿನವನ್ನು ಈದ್ ಮಿಲಾದ್ ಎಂದು ಸಂಭ್ರಮಿಸಲಾಗುತ್ತದೆ. ನಾವು ಪ್ರವಾದಿ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ ಎಂದಿದ್ದಾರೆ.

Sneha Gowda

Recent Posts

ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 min ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

13 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago