ಹೊಸದಿಲ್ಲಿ: ಆಫ್ಘಾನಿಸ್ತಾನ ಸೈನಿಕರು ಹಾಗೂ ತಾಲಿಬಾನ್ ಉಗ್ರರ ನಡುವಿನ ಘರ್ಷಣೆ ವೇಳೆ ಭಾರತದ ಫೋಟೊ ಜರ್ನಲಿಸ್ಟ್ ಹಾಗೂ ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಡ್ಯಾನಿಷ್ ಸಿದ್ದಿಖ್ ಹತ್ಯೆಯಾಗಿದ್ದಾರೆ.
ಸಿದ್ದಿಖ್ ಅವರು ರಾಯಿಟರ್ಸ್ ಸುದ್ದಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಫ್ಘಾನಿಸ್ತಾನದ ಕಂದಹಾರ್ನಲ್ಲಿ ಸೈನಿಕರು ಹಾಗೂ ಉಗ್ರರ ನಡುವೆ ಹಲವು ದಿನಗಳಿಂದ ನಡೆಯುತ್ತಿರುವ ಘರ್ಷಣೆ ವರದಿ ಮಾಡುವಾದ ಗುಂಡು ತಗುಲಿ ಮೃಪಟ್ಟಿದ್ದಾರೆ. ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದ ಗಡಿ ಭಾಗವಾದ ಸ್ಪಿನ್ ಬಾಲ್ಡಕ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ʻಕಳೆದ ರಾತ್ರಿ ಕಂದಹಾರ್ನಲ್ಲಿ ಮಿತ್ರ ಡ್ಯಾನಿಷ್ ಸಿದ್ದಿಖ್ ಅವರ ಹತ್ಯೆಯಾದ ಸುದ್ದಿ ತಿಳಿದು ದುಃಖವಾಯಿತು. ಭಾರತದ ಪತ್ರಕರ್ತ ಹಾಗೂ ಪುಲಿಟ್ಜರ್ ಪ್ರಶಸ್ತಿ ವಿಜೇತರಾದ ಸಿದ್ದಿಖ್ ಅಫ್ಘಾನ್ನ ಭದ್ರತಾ ಪಡೆಗಳೊಂದಿಗೆ ಇದ್ದರು. ಎರಡು ವಾರಗಳ ಹಿಂದೆಯಷ್ಟೇ ಕಾಬೂಲ್ನಿಂದ ನಿರ್ಗಮಿಸುವಾಗ ಅವರನ್ನು ಭೇಟಿಯಾಗಿದ್ದೆʼ ಎಂದು ಭಾರತ-ಅಫ್ಘಾನಿಸ್ತಾನದ ರಾಯಭಾರಿ ಫರಿದ್ ಮಮುಂಝಾ ಅವರು ಸಂತಾಪ ಸೂಚಿಸಿದ್ದಾರೆ.
ಅಫ್ಘಾನ್ ಸೈನಿಕರೊಂದಿಗೆ ಸಿದ್ದಿಖ್ ಇದ್ದರು. ಘರ್ಷಣೆಗೆ ಸಂಬಂಧಿಸಿದ ಹಲವಾರು ವಿಡಿಯೊಗಳನ್ನು ಚಿತ್ರೀಕರಿಸಿ ಹಂಚಿಕೊಂಡಿದ್ದರು.
ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…