News Karnataka Kannada
Monday, May 06 2024
ದೇಶ

ಕೇಂದ್ರ ಸರಕಾರದ ಪರಿಹಾರ ಸೂತ್ರಕ್ಕೆ ಸುಪ್ರೀಂ ಕೋರ್ಟ್‌ ಸಮ್ಮತಿ

Supreme Court 30 6 21
Photo Credit :

ಹೊಸದಿಲ್ಲಿ: ಕೋವಿಡ್‌ದಿಂದ ಮೃತಪಟ್ಟಿರುವವರ ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವ ಕೇಂದ್ರ ಸರಕಾರದ ಸೂತ್ರಕ್ಕೆ ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದೆ.

ಅರ್ಜಿ ಸಲ್ಲಿಕೆಯಾದ 30 ದಿನಗಳ ಒಳಗಾಗಿ ಪರಿಹಾರ ಮೊತ್ತವನ್ನು ಸಂಬಂಧಿ ತರಿಗೆ ನೀಡಬೇಕು. ರಾಜ್ಯ ಸರಕಾರಗಳು ತಮ್ಮ ವಿಪತ್ತು ಪರಿಹಾರ ನಿಧಿಯಿಂದ ಈ ಮೊತ್ತ ನೀಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಮಾಧ್ಯಮಗಳಲ್ಲಿ ಪರಿಹಾರ ನೀಡುವ ಯೋಜನೆ ಬಗ್ಗೆ ಭಾರಿ ಪ್ರಚಾರ ನೀಡಬೇಕು. ಮರಣ ಪ್ರಮಾಣ ಪತ್ರದಲ್ಲಿ ಸಾವಿಗೆ ಕಾರಣ ನಮೂದು ಮಾಡದೇ ಇದ್ದರೂ, ಪರಿಹಾರ ಮೊತ್ತ ನಿರಾಕರಿಸುವಂತಿಲ್ಲ ಎಂದೂ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು