ಕೈದಿಗಳೆ ತಯಾರಿಸಿದ ಗಣಪತಿಯ ಮೂರ್ತಿಗೆ ಬಾರಿ ಬೇಡಿಕೆ

ಪುದುಚೆರಿ: ವಿಘ್ನ ನಿವಾರಕ ಮಹಾಗಣಪತಿ ಸಕಲರಿಗೂ ಒಳ್ಳೆಯದನ್ನು ಮಾಡುವುದೆಂಬ ನಂಬಿಕೆ ಪುದುಚೆರಿ ಕೈದಿಗಳ ವಿಚಾರದಲ್ಲಿ ನಿಜವಾಗಿದೆ. ಅವರು ತಯಾರಿಸಿದ್ದ 51 ಮೂರ್ತಿಗಳು ಕೇವಲ ಐದೇ ನಿಮಿಷಗಳಲ್ಲಿ ಸೇಲಾಗಿರುವುದು ಅದಕ್ಕೆ ಸಾಕ್ಷಿ. ಕೈದಿಗಳ ಸುಧಾರಣಾ ಕಾರ್ಯಕ್ರಮದ ಅಂಗವಾಗಿ ಕಾರಾಗೃಹ ಅಧಿಕಾರಿಗಳು ಕೈದಿಗಳ ಕೈಲಿ ವಿಗ್ರಹಗಳನ್ನು ಮಾಡಿಸಿದ್ದರು.ಪುದುಚೆರಿ ಜೈಲಿನಲ್ಲಿ ವಿಗ್ರಹ ರಚನೆ ಸೇರಿದಂತೆ ಬಟ್ಟೆ ಹೊಲಿಯುವುದು, ಯೋಗ ಮತ್ತಿತರ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಅರಬಿಂದೊ ಸೊಸೈಟಿ ಸಹಯೋಗದಲ್ಲಿ ಜೈಲು ಸುಧಾರಣಾ ಕಾರ್ಯಕ್ರಮ ನಡೆಸಲಾಗುತ್ತಿದೆ.

ಗಣೇಶ ವಿಗ್ರಹ ಮಾರಾಟದಿಂದ ಸಂತುಷ್ಟರಾಗಿರುವ ಅಧಿಕಾರಿ ವರ್ಗ ವಿಗ್ರಹಗಳಿಗೆ ಇನ್ನೂ ಬೇಡಿಕೆ ಬರುತ್ತಲೇ ಇದೆ ಎಂದು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸಾವಯವ ಕೃಷಿ ಉತ್ಪನ್ನ, ಬೇಕರಿ, ಕ್ಯಾಂಟೀನ್ ಮತ್ತು ಗೋಶಾಲೆ ನಿರ್ಮಾಣ ಯೋಜನೆಯನ್ನು ಕಾರಾಗೃಹ ಅಧಿಕಾರಿಗಳು ಹೊಂದಿದ್ದಾರೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago