ದೇಶ

ಕೊರೊನಾ ಲಸಿಕೆ ಪಡೆದ ನೌಕರರಿಗಷ್ಟೇ ಸಂಬಳ, ಆದೇಶ ಹೊರಡಿಸಿದ: ಪಂಜಾಬ್‌ ಸರ್ಕಾರ

ದೇಶದಲ್ಲಿ ಕೊರೊನಾ ಹವಾಳಿ ಮತ್ತೆ ಆರಂಭವಾಗಿದ್ದು, ಒಮಿಕ್ರಾನ್‌ ಮಹಾಮಾರಿ ಆತಂಕ ಶುರು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವೇಗವನ್ನ ಹೆಚ್ಚಿಸಲು ಮುಂದಾಗಿರುವ ಪಂಜಾಬ್‌ ಸರ್ಕಾರ, ಕೊರೊನಾ ಲಸಿಕೆ ಪಡೆದ ನೌಕರರಿಗಷ್ಟೇ ಸಂಬಳ ನೀಡುವ ಆದೇಶ ಹೊರಡಿಸಿದೆ.

ಪಂಜಾಬ್‌ ಸರ್ಕಾರ ಈ ಆದೇಶ ಹೊರಡಿಸಿದ್ದು, ‘ಕೊರೊನಾ ಸೋಲಿಸಲು ಪ್ರತಿಯೊಬ್ಬ ನಾಗಾರಿಕನು ಲಸಿಕೆ ಪಡೆದಿರಬೇಕು. ಅದ್ರಂತೆ, ಪ್ರತಿಯೊಬ್ಬ ಸರ್ಕಾರಿ ನೌಕರರು ಕಡ್ಡಾಯವಾಗಿ ಎರಡು ಡೋಸ್‌ ಕೊರೊನಾ ಲಸಿಕೆ ಪಡೆಯಬೇಕು. ಕನಿಷ್ಟ ಒಂದು ಡೋಸ್‌ ಲಸಿಕೆಯನ್ನದ್ರೂ  ಲಸಿಕೆ ಪಡೆದಿರಬೇಕು. ನಂತ್ರ ನೌಕರರು ಪಂಜಾಬ್ ಸರ್ಕಾರದ ಉದ್ಯೋಗ ಪೋರ್ಟಲ್ʼನಲ್ಲಿ ಪ್ರಮಾಣಪತ್ರಗಳನ್ನ ಅಪ್ ಲೋಡ್ ಮಾಡಬೇಕಾಗುತ್ತೆ. ಆಗ ಮಾತ್ರ ತಮ್ಮ ಸಂಬಳ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Gayathri SG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

9 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

32 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

51 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago