ದೇಶ

ಗೋವು ಸಾಕಲು ನಿರಾಕರಿಸುವವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇಲ್ಲ ಎಂಬ ಕಾನೂನು ಜಾರಿ ಮಾಡಲಿ : ಸಚಿವ ಹರ್ ದೀಪ್ ಸಿಂಗ್ ಸಲಹೆ

ಭೋಪಾಲ್ : ಗೋವುಗಳನ್ನು ಸಾಕುವವರಿಗೆ ಮಾತ್ರವೇ ಯಾವುದೇ ಚುನಾವಣೆಯಲ್ಲಿ ಟಿಕೆಟ್ ನೀಡಬಹುದು ಎಂಬ ಕಾನೂನು ರೂಪಿಸಬೇಕೆಂದು ಎಂದು ಮಧ್ಯಪ್ರದೇಶ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಹರ್‌ದೀಪ್‌ಸಿಂಗ್ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ್ದಾರೆ.

ಗೋವು ಸಾಕಲು ನಿರಾಕರಿಸುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸದಂತೆ ಕಾನೂನು ರೂಪಿಸಬೇಕು. ಕೃಷಿ ಉತ್ಪನ್ನಗಳನ್ನ ಮಾರುವ ಮತ್ತು ಕೊಳ್ಳುವ ಜನರಿಗೆ ಗೋ ಸಾಕಣೆ ಕಡ್ಡಾಯಗೊಳಿಸಬೇಕು.

ಹಸು ಸಾಕಲು ಸಾಕಲು ಸರ್ಕಾರಿ ಉದ್ಯೊ?ಗಿಗಳಿಗೆ ಸಾಧ್ಯವಿಲ್ಲ ಹಾಗಾಗಿ ಮಾಸಿಕ 25 ಸಾವಿರಕ್ಕಿಂತ ಹೆಚ್ಚು ಸಂಬಳ ಪಡೆಯುವ ಸರ್ಕಾರಿ ಉದ್ಯೋಗಿಗಳಿಂದ ಮಾಸಿಕ 500 ರು.ಗಳನ್ನು ಸಂಗ್ರಹಿಸಿ ಗೋವು ಸಾಕುವವರಿಗೆ ನೀಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Raksha Deshpande

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

4 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

12 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

13 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

23 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

37 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

51 mins ago