ಬಂಗಳಾ ಸಿಎಂ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಎಲ್ಲಾ ಹುದ್ದೆಗಳನ್ನು ವಿಸರ್ಜಿಸಿದ್ದಾರೆ. ಶನಿವಾರ ಕಾಳಿಘಾಟನ್ ನಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ಹಿರಿಯರ ಜತೆ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ.
ಇನ್ನು 20 ಸದಸ್ಯರನ್ನು ಒಳಗೊಂಡಿರುವ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದಾರೆ. ಇನ್ನು ಪಕ್ಷದ ಹೊಸ ಪದಾಧಿಕಾರಿಯನ್ನು ಶೀಘ್ರದಲ್ಲಿ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಅಮಿತ್ ಮಿತ್ರ, ಪಾರ್ಥ ಚಟರ್ಜಿ, ಸುದೀಪ್ ಬಂಡೋಪಾಧ್ಯಾಯ, ಅಭಿಷೇಕ್ ಬ್ಯಾನರ್ಕಿ, ಸುಬ್ರತಾ ಬಕ್ಷಿ, ಅನುಬ್ರತಾ ಮೊಡಲ್, ಅರೂಪ್ ವಿಶ್ವಾಸ್, ಫಿರ್ಹಾದ್ ಹಕೀಮ್, ಯಶ್ವಂತ್ ಸಿನ್ಹಾ, ಅಸೀಮಾ ಪಾತ್ರ, ಚಂದ್ರಿಮಾ ಭಟ್ಟಾಚಾರ್ಜಿ, ಕಕೂಲಿ ಘೋಷ್ ದಸ್ತಿದಾರ್, ಶೋಭಾನ್ ದೇವ್ ಚಟ್ಟೋಪಾಧ್ಯಾಯ, ಸುಖೇಂದು ಶೇಖರ್ ರಾಯ್, ಮೊಲೋಯ್ ಘಾಟಕ್, ಜ್ಯೋತಿಯಾ ಮಲಿಕ್, ಗೌತಮ್ ದೇವ್, ಬುಲುಚಿಕ್ ಬರೈಕ್ ಹಾಗೂ ಋಜೇಶ್ ತ್ರಿಪಾಠಿ ಇದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…