ತಾಲಿಬಾನಿಗಳ ವಿರುದ್ದ ನಿಂತ ಸಲಿಮಾ ಮಜಾರಿ
ಕಾಬೂಲ್, ; ತಾಲಿಬಾನಿಗಳ ಅಬ್ಬರಕ್ಕೆ ಹೆದರಿ ದೇಶದ ಅಧ್ಯಕ್ಷರೆ ಪಲಾಯನ ಮಾಡಿದ್ದಾರೆ. ದೇಶ ಸಂಪೂರ್ಣವಾಗಿ ಶರಣಾಗತಿಯ ಮನಸ್ಥಿತಿಯಲ್ಲಿದೆ. ಆದರೆ ಅಷ್ಟು ಆತಂಕದ ಕಾರ್ಮೋಡ ನಡುವೆ ಒಬ್ಬ ಮಹಿಳೆ ಮೂಲಭೂತವಾಗಿ ತಾಲಿಬಾನಿಗಳ ವಿರುದ್ಧ ಹೋರಾಟಕ್ಕೆ ಬಂದೂಕು ಎತ್ತಿಕೊಂಡಿದ್ದಾರೆ.
ಆಫ್ಘಾನಿಸ್ತಾನದಲ್ಲಿ ಇತ್ತೀಚೆಗಷ್ಟೆ ಮಹಿಳೆಯರು ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ಒಂದಷ್ಟು ಮಂದಿ ಪ್ರಭುದ್ಧ ಮಾನಕ್ಕೆ ಬಂದಿದ್ದರು. ಅವರಲ್ಲಿ ,ಮೂರು ಮಂದಿ ವಿವಿಧ ರಾಜ್ಯಗಳ ರಾಜ್ಯಪಾಲರಾಗಿದ್ದರು. ಆ ರಾಜ್ಯಪಾಲರ ಪೈಕಿ ಒಬ್ಬರಾಗಿರುವ ಸಲಿಮಾ ಮಜಾರಿ ಈಗ ತಾಲಿಬಾನಿಗಳ ವಿರುದ್ಧ ಯುದ್ಧ ಮುಂದುವರೆಸುವ ಮಾತುಗಳನ್ನಾಡಿದ್ದಾರೆ. ಗಾರ್ಡಿಯನ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವ ಧೈರ್ಯ ಮಾಡಿರುವ ಸಲಿಮಾ, ತಾಲಿಬಾನ್ ಆಕ್ರಮಿತ ಆಫ್ಘಾನಿಸ್ತಾನದಲ್ಲಿ ಮೊದಲ ಬಾರಿಗೆ ದೇಶ ರಕ್ಷಣೆಗಾಗಿ ಶಸ್ತ್ರಾಸ್ತ್ರಾ ಕೈಗೆತ್ತಿಕೊಳ್ಳುವ ಮಾತನಾಡಿದ್ದಾರೆ.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ