ಈಗಾಗಲೇ ತಾಲಿಬಾನ್ ನಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ವಿಚಲಿತಗೊಂಡಿದೆ. ಆದರೆ ಅದೇ ಬಂಡುಕೋರರ ಗುಂಪು ಭಾರತದತ್ತ ಬರಲು ಧೈರ್ಯ ಮಾಡಿದರೆ, ಭಾರತ ಏರ್ ಸ್ಟ್ರೈಕ್ ಮಾಡೋಕೆ ಸಿದ್ಧವಾಗಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪ್ರಸ್ತುತ ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಶಕ್ತಿಯುತವಾಗಿದೆ. ಯಾವುದೇ ದೇಶವು ಭಾರತದತ್ತ ಹಣ್ಣು ಹಾಕಲು ಧೈರ್ಯ ಮಾಡುತ್ತಿಲ್ಲ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಾಲಿಬಾನ್ ನಿಂದ ಸಂಕಷ್ಟಕ್ಕೀಡಾಗಿದೆ. ತಾಲಿಬಾನ್ ಏನಾದರೂ ಭಾರತದೆಡೆಗೆ ಬಂದರೆ ಭಾರತ ಏರ್ ಸ್ಟ್ರೈಕ್ ಮಾಡಲು ಸಿದ್ಧವಾಗಿದೆ ಎಂದು ಆದರೆ ತಾಲಿಬಾನ್ ಗೆ ತಿಳಿದಿದೆ ಎಂದರು
ಬಿಜೆಪಿಯ ಉತ್ತರ ಪ್ರದೇಶ ಘಟಕದ ಹೇಳಿಕೆಯ ಪ್ರಕಾರ, ಇದೇ ವೇಳೆ ಸಿಎಂ ಆದಿತ್ಯನಾಥ್, ಎಸ್ಬಿಎಸ್ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಅವರನ್ನು ಉಲ್ಲೇಖಿಸಿ, ಅವರ (ರಾಜ್ಭರ್) ಚಿಂತನೆ ಅವರ ಕುಟುಂಬದ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿದೆ ಎಂದು ಕಿಡಿಕಾರಿದರು.
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…