News Karnataka Kannada
Wednesday, May 01 2024
ದೇಶ

ದಿವ್ಯ-ಭವ್ಯ ಕಾಶಿ ಧಾಮ : ಪ್ರಧಾನಿ ನೇತೃತ್ವದಲ್ಲಿ ಇಂದು ಲೋಕಾರ್ಪಣೆ

New Delhi: Prime Minister Narendra Modi calls for intensification of 'Har Ghar Tiranga' movement
Photo Credit :

ಸುಮಾರು 339 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಇಂದು ಲೋಕಾರ್ಪಣೆಯಾಗಲಿದೆ.
ಪ್ರಧಾನಿ ಮೋದಿಯವರು ವಾರಣಾಸಿಯಲ್ಲಿ ಈ ನೂತನ ಕಾರಿಡಾರ್ ಉದ್ಘಾಟಿಸಲಿದ್ದಾರೆ.

ವಾರಣಾಸಿ ಭೇಟಿ ಜತೆಗೆ ಇನ್ನಷ್ಟು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ..

ಮಧ್ಯಾಹ್ನ 12 ಗಂಟೆಗೆ ಕಾಲ ಭೈರವ ದೇವಾಲಯಕ್ಕೆ ಭೇಟಿ ನೀಡಲಿದ್ದು, ಸಂಜೆ 6 ಗಂಟೆಗೆ ರೋ-ರೋ ಹಡಗಿನಲ್ಲಿ ನಿಂತು ಗಂಗಾ ಆರತಿ ವೀಕ್ಷಣೆ ಮಾಡಲಿದ್ದಾರೆ.

ನಾಳೆ ಮಧ್ಯಾಹ್ನ 3:30ಕ್ಕೆ ವಾರಣಾಸಿಯ ಸ್ವರ್ವೇದ್ ಮಹಾಮಂದಿರದಲ್ಲಿ ಸದಾಫಲ್ದಿಯೊ ವಿಹಂಗಮ ಯೋಗ ಸಂಸ್ಥಾನದ 98 ನೇ ವಾರ್ಷಿಕೋತ್ಸವದ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿಯವರು ಅಸ್ಸಾಂ, ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ ಮತ್ತು ಉತ್ತರಾಖಂಡ, ಬಿಹಾರ ಮತ್ತು ನಾಗಾಲ್ಯಾಂಡ್‌ನ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಆಡಳಿತಕ್ಕೆ ಸಂಬಂಧಿಸಿದ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. ಜತೆಗೆ ಟೀಂ ಇಂಡಿಯಾ ಸ್ಫೂರ್ತಿ ಹೆಚ್ಚಿಸುವ ಪ್ರಯತ್ನ ಇದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು