ಹೊಸದಿಲ್ಲಿ:ಈ ಅವಧಿಯಲ್ಲಿ 285 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ದೇಶದಲ್ಲಿ ಇದುವರೆಗೆ ಸಾವನ್ನಪ್ಪಿದ ಸೋಂಕಿತರ ಸಂಖ್ಯೆ 4,63,530 ಕ್ಕೆ ಏರಿಕೆಯಾಗಿದೆ.
ಕೇರಳ ರಾಜ್ಯವೊಂದರಲ್ಲೇ 6,468 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 999 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 872 ಪ್ರಕರಣಗಳು, ತಮಿಳುನಾಡು ರಾಜ್ಯದಲ್ಲಿ 809 ಪ್ರಕರಣಗಳು ಮತ್ತು ಮಿಜೋರಾಂನಲ್ಲಿ 387 ಕೋವಿಡ್ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,271 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ ಪತ್ತೆಯಾದ ಪ್ರಕರಣಗಳಿಗಿಂತ ಶೇ 4.9 ರಷ್ಟು ಕಡಿಮೆ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,44,37,307 ಕ್ಕೆ ಏರಿಕೆಯಾಗಿದೆ.
ಈ ಐದು ರಾಜ್ಯಗಳಲ್ಲೇ ದೇಶದ ಶೇ.84.6 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ ಶೇ. 57.39 ರಷ್ಟು ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 11,376 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,38,37,859 ಕ್ಕೆ ತಲುಪಿದೆ. ಭಾರತದ ಚೇತರಿಕೆಯ ಪ್ರಮಾಣವು ಈಗ 98.26% ರಷ್ಟಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…