News Karnataka Kannada
Sunday, May 05 2024
ದೇಶ

ನಿರುದ್ಯೋಗ ಪ್ರಮಾಣ ಹೆಚ್ಚಳ: ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

Rahul Gandhi Dt 19 6 21 No1962118 Newsk 1247494964
Photo Credit :

ನವದೆಹಲಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಗಸ್ಟ್‌ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್‌ ಮಾನಿಟರಿಂಗ್ ಇಂಡಿಯನ್ ಎಕಾನಮಿಯ(ಸಿಎಂಐಇ) ದತ್ತಾಂಶ ಆಧರಿಸಿ ಪ್ರಕಟಿಸಿರುವ ಮಾಧ್ಯಮದ ವರದಿಯ ಸ್ಕ್ರೀನ್‌ ಶಾಟ್‌ ಅನ್ನು ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾರೆ.

ಉದ್ಯೋಗದ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಮಾರಕವಾಗಿದೆ. ಈ ಸರ್ಕಾರ ತನ್ನ ಸ್ನೇಹಿತರಿಗೆ ಸಂಬಂಧವಿರದ ಯಾವುದೇ ವ್ಯಾಪಾರ, ಉದ್ಯೋಗವನ್ನು ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದೂ ಇಲ್ಲ. ಬದಲಿಗೆ, ಬೇರೆಯವರಿಂದ ಉದ್ಯೋಗವನ್ನು ಕಿತ್ತು ಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು