ದೇಶ

ಪ್ರಧಾನಿ ಮೋದಿ, ಹಸೀನಾರಿಂದ ಜಂಟಿಯಾಗಿ ಇಂದು ಮುಖ್ಯ ಯೋಜನೆಗಳಿಗೆ ಗ್ರೀನ್​ ಸಿಗ್ನಲ್

ನವದೆಹಲಿ: ಪ್ರಧಾನಿ ಮೋದಿ ಹಾಗೂ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾರವರು ಇಂದು ಬೆಳಗ್ಗೆ  ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಮಹತ್ವದ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.

ಅಖೌರಾ-ಅಗರ್ತಲಾ ಕ್ರಾಸ್ ಬಾರ್ಡರ್ ರೈಲು ಲಿಂಕ್, ಖುಲ್ನಾ-ಮೊಂಗ್ಲಾ ಪೋರ್ಟ್​ ರೈಲ್ ಲಿಂಕ್ ಹಾಗೂ ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ಗೆ ಗ್ರೀನ್​​ಸಿಗ್ನಲ್ ನೀಡಲಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಪರ್ಕ ಸೇವೆಯನ್ನು ಗಟ್ಟಿಗೊಳಿಸಲು ಸುಮಾರು 392ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಅಗರ್ತಲ-ಅಖೌರ ರೈಲು ಸೇವೆ ಒಂದಾದರೇ ಬಾಂಗ್ಲದೇಶದ ಸುಮಾರು 65 ಕಿಲೋಮೀಟರ್ ಉದ್ದವಿರುವ ಖುಲ್ನಾ-ಮೋಂಗ್ಲಾ ಪೋರ್ಟ್​ ರೈಲು ಸೇವೆ ಎರಡನೆಯದ್ದಾಗಿದೆ. ಭಾರತದ ಎನ್‌ಟಿಪಿಸಿ ಲಿಮಿಟೆಡ್ ಮತ್ತು ಬಾಂಗ್ಲಾದೇಶದ ಪವರ್ ಡೆವಲಪ್‌ಮೆಂಟ್ ಬೋರ್ಡ್ ಜಂಟಿಯಾಗಿ ನಿರ್ಮಿಸಿದ ಮೈತ್ರಿ ಸೂಪರ್​ ಥರ್ಮಲ್​​ ಪವರ್ ಪ್ಲಾಂಟ್​ನ ಎರಡನೇ ಘಟಕವನ್ನೂ ಕೂಡ ಉದ್ಘಾಟಿಸಲಿದ್ದಾರೆ.

Ramya Bolantoor

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

40 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

47 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

57 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago