ಭಾರತದಲ್ಲಿ ಕೋವಿಡ್ ರೂಪಾಂತರಿ ಸೋಂಕು ಸಮುದಾಯ ಹಂತದಲ್ಲಿದೆ ಎಂದು ಐಎನ್ ಎಸ್ ಎಸಿಒಜಿ ತಿಳಿಸಿದೆ. ಬಿಎ.2 ವಂಶಾವಳಿ ಹೊಂದಿರುವ ಕೊರೋನಾ ರೂಪಾಂತರಿ ಸೋಂಕಿನ ಲಕ್ಷಣ ಕಡಿಮೆ ಇರಲಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರು ಹಾಗೂ ಐಸಿಯು ಪ್ರಕರಣಗಳು ಹೆಚ್ಚಾಗಿದೆ.
ದೇಶದಲ್ಲಿ ಒಮಿಕ್ರಾನ್ ಸೋಂಕು ಸಮುದಾಯ ಹಂತದಲ್ಲಿದೆ. ಅದರಲ್ಲೂ ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಪ್ರಬಲವಾಗಿದೆ. ಈಗ ದೇಶದಲ್ಲಿ ಒಮಿಕ್ರಾನ್ ಸೋಂಕು ವಿದೇಶದಿಂದ ಬಂದವರಿಂದ ಅಲ್ಲ. ಈಗ ಆತಂರಿಕ ಪ್ರಸರಣ ಹೆಚ್ಚಿಸಿದೆ ಎಂದು ಐಎನ್ ಎಸ್ ಎಸಿಒಜಿ ತಿಳಿಸಿದೆ.
ಕೊರೋನಾ ಮಾರ್ಗಸೂಚಿ ಅನ್ವಯ ಹಾಗೂ ಲಸಿಕೆ ಪಡೆಯುವುದರಿಂದ ಸೋಂಕಿನಿಂದ ಪಾರಾಗಬಹುದು ಎಂದಿದೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.