ನವದೆಹಲಿ : ಕೇಂದ್ರ ಕೃಷಿ ಕಾಯ್ದೆ ಹಿಂಪಡೆಯುವಂತೆ ರೈತ ಸಂಘಟನೆಗಳು ಸೆಪ್ಟೆಂಬರ್ 27 ರಂದು ಭಾರತ್ ಬಂದ್ಗೆ ಕರೆ . ರೈತರು ಕರೆ ನೀಡಿದ ಭಾರತ್ ಬಂದ್ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿವೆ .
ಕೇಂದ್ರದ ಕೃಷಿ ಮಸೂದೆಯನ್ನು ಪ್ರಬಲವಾಗಿ ವಿರೋಧಿಸಿದ ಪಕ್ಷ ಕಾಂಗ್ರೆಸ್. ರೈತ ಸಂಘಟನೆಗಳ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ಸೂಚಿಸಿದ ಕಾಂಗ್ರೆಸ್ ಇತ್ತೀಚೆಗೆ ಕೇಂದ್ರದ ವಿರುದ್ಧದ ಪ್ರತಿಭಟನೆ, ಆಂದೋಲನದ ನಾಯಕತ್ವವನ್ನು ದ್ವಿಗ್ವಿಯ್ ಸಿಂಗ್ಗೆ ನೀಡಲಾಗಿದೆ. ದಿಗ್ವಿಜಯ್ ಸಿಂಗ್ ನಾಯಕತ್ವದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ರೈತರ ಕಿಸಾನ್ ಮಹಾಪಂಚಾಯತ್ ಪ್ರತಿಭಟನೆ ಸಂಪೂರ್ಣ ಬೆಂಬಲ ನೀಡಿದೆ.