ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ನಲ್ಲಿ ಸಂಬಳ ಪಡೆಯುವ ವರ್ಗ, ಮಧ್ಯಮ ವರ್ಗ, ಬಡವರು, ರೈತರು, ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ‘ಮೋದಿ ಸರ್ಕಾರದ ಬಜೆಟ್ʼನಲ್ಲಿ ಏನೂ ಇಲ್ಲ. ಮಧ್ಯಮ ವರ್ಗ, ಸಂಬಳ ಪಡೆಯುವ ವರ್ಗ, ಬಡವರು ಮತ್ತು ವಂಚಿತ ವರ್ಗಗಳಿಗೆ, ಯುವಕರಿಗೆ, ರೈತರಿಗೆ ಮತ್ತು ಎಂಎಸ್ ಎಂಇಗಳಿಗೆ ಇದರಿಂದ ಏನೂ ಸಿಕ್ಕಿಲ್ಲ’ ಎಂದಿದ್ದಾರೆ.
M0di G0vernment’s Zer0 Sum Budget!
Nothing for
– Salaried class
– Middle class
– The poor & deprived
– Youth
– Farmers
– MSMEs— Rahul Gandhi (@RahulGandhi) February 1, 2022