Categories: ದೇಶ

ರೈತರಿಗೆ ಹರ್ಷ: ಪಿಎಂ’ಕಿಸಾನ್‌ ನ 10ನೇ ಕಂತಿನ 20.9 ಕೋಟಿ ರೂ. ಬಿಡುಗಡೆ

ಇಂದು ‌ಪ್ರಧಾನಮಂತ್ರಿ ಕಿಸಾನ್‌ ಸನ್ಮಾನ್‌ ನಿಧಿ ಯೋಜನೆಯ (ಪಿಎಂ ಕಿಸಾನ್) 10ನೇ ಕಂತಿನ 20,900 ಕೋಟಿ ರೂ.ವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.

ಪಿಎಂ ಕಿಸಾನ್‌ ಯೋಜನೆಯಲ್ಲಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ 6ಸಾವಿರ ರೂ. ಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ. ಮೂರು ಕಂತುಗಳಲ್ಲಿ 2 ಸಾವಿರ ರೂ. ಗಳಂತೆ ಪಾವತಿಸಲಾಗುತ್ತದೆ.

ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ (ಎಫ್‌ಪಿಒ) 14 ಕೋಟಿ ರೂ.ಗಿಂತ ಹೆಚ್ಚಿನ ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಮೂಲಕ 1.24 ಲಕ್ಷಕ್ಕೂ ಹೆಚ್ಚು ರೈತರಿಗೆ ನೆರವಾಗಲಿದೆ.

ಈ ಸಂದರ್ಭದಲ್ಲಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಪಿಎಂ ಕಿಸಾನ್‌ ಯೋಜನೆಯಿಂದ 2022 ರ ಹೊಸ ವರ್ಷದ ಮೊದಲ ದಿನದಂದು ಸುಮಾರು 10.09 ಕೋಟಿ ಫಲಾನುಭವಿಗಳಿಗೆ ಸುಮಾರು 20,900 ಕೋಟಿ ರೂ. ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಾಯ ಮಾಡಲಿದೆ ಎಂದರು.

2018ರಿಂದ ಪ್ರಾರಂಭವಾದ ಈ ಯೋಜನೆಯಿಂದ ಈಗಾಗಲೇ 1.8ಲಕ್ಷ ಕೋಟಿ ರೂ. ರೈತರ ಖಾತೆ ತಲುಪಿದೆ.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

4 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago