News Karnataka Kannada
Sunday, April 28 2024
ಪಶ್ಚಿಮ ಬಂಗಾಳ

ಸರ್ಕಾರದ ಹಿಂಸಾಚಾರವೇ ಚುನಾವಣಾ ವಿಷಯ: ಪ್ರಿಯಾಂಕಾ

Priyanka
Photo Credit :

ಕೋಲ್ಕತ್ತ: ಪಶ್ಚಿಮ ಬಂಗಾಲ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ನಂತರ ನಡೆದಿರುವ ಕ್ರೌರ್ಯ ಮತ್ತು ಹಿಂಸಾಚಾರವೇ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ವಿಷಯವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಹೇಳಿದ್ದಾರೆ.

ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ಸೆ.30ರಂದು ಉಪಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.

ಮಮತಾ ಬ್ಯಾನರ್ಜಿ ಈಗಾಗಲೇ ನಂದಿಗ್ರಾಮದಿಂದ ಸೋತಿ ದ್ದಾರೆ. ವಿಧಾನಸಭಾ ಚುನಾವಣೆಯ ನಂತರ ಅವರ ಪಕ್ಷವು ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ನಡೆಸಿದ ದೌರ್ಜನ್ಯ, ಕ್ರೌರ್ಯ ಮತ್ತು ಹಿಂಸೆಯ ಬಗ್ಗೆ ಕ್ಷೇತ್ರದ ಜನರಿಗೆ ತಿಳಿಸುವುದು ನನ್ನ ಕೆಲಸವಾಗಿದೆ. ಭವಾನಿಪುರದ ಜನರು ನನಗೆ ಮತ ಹಾಕಿ, ಮಮತಾ ಅವರನ್ನು ಸೋಲಿಸುವ ವಿಶ್ವಾಸವಿದೆ ಎಂದು ಪ್ರಿಯಾಂಕಾ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು