ಹನುಮ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನಮಂತ್ರಿ ಕಚೇರಿ, ‘ಹನುಮಾನ್ಜಿ ಚಾರ್ಧಾಮ್’ ಪ್ರಾಜೆಕ್ಟ್ನ ಅಡಿಯಲ್ಲಿ ದೇಶದ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನಾಲ್ಕು ಹನುಮಾನ್ ಪ್ರತಿಮೆಗಳಲ್ಲಿ ಇದು ಎರಡನೇಯದು ಎಂದು ಸ್ಪಷ್ಟಪಡಿಸಿದೆ.
ಶಿಮ್ಲಾದಲ್ಲಿ 2010ರಲ್ಲಿ ಇದೇ ರೀತಿಯ ಭವ್ಯವಾದ ಹನುಮಾನ್ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಎರಡನೇ ಪ್ರತಿಮೆಯನ್ನು ಇಂದು ಮೊರ್ಬಿಯಲ್ಲಿ ಸ್ಥಾಪಿಸಲಾಗಿದೆ. ರಾಮೇಶ್ವರಂ ಮತ್ತು ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಪ್ರತಿಮೆಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.
ಮೊರ್ಬಿಯಲ್ಲಿರುವ ಬಾಪು ಕೇಶವಾನಂದಜೀ ಅವರ ಆಶ್ರಮದಲ್ಲಿ ಪಶ್ಚಿಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಮೂರನೇ ಪ್ರತಿಮೆಯ ಕೆಲಸವು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭವಾಗಿದೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…