ಲಕ್ನೋ: ಮಥುರಾದಲ್ಲಿ ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.
ಮೊದಲು ದೀಪಕ್ಚಂದ್ನನ್ನು ಆಗ್ರಾದ ಎಸ್ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ಅವನನ್ನು ಮನೆಗೆ ಕರೆತಂದಿತ್ತು. ರಿಂಕು ಎಂಬವನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸುಟ್ಟಗಾಯಗಳಿಂದ ಬಳಲುತ್ತಿದ್ದ 10 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಇನ್ನೂ ಇಬ್ಬರು ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯ ಬರುವ ಅಣ್ಣಿಗೇರಿ ಸಮೀಪ ಕೊಂಡಿಕೊಪ್ಪ ಕ್ರಾಸ್ ಬಳಿ ಬಸ್ ಚಾಲಕ ರಾಂಗ್…
ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…
ಗಚ್ಚಿನಗಕಟ್ಟಿ ಕಾಲೋನಿಯಿಂದ ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕತ್ತೆ ಕಿರುಬ ( ಹೈನಾ ) ಶ್ವಾನ ಕಾಣಿಸಿಕೊಂಡಿದೆ.
ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ವೈಎಸ್ಆರ್ ಕಾಂಗ್ರೆಸ್ನ ಶಾಸಕ ಎ ಶಿವಕುಮಾರ್ಮ ಮತಗಟ್ಟೆಯಲ್ಲಿ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ…
ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…