ಒಮ್ರಿಕಾನ್ಕೋವಿಡ್ ನೂತನ ರೂಪಾಂತರಿ ಭೀತಿ ಹಿನ್ನೆಲೆಯಲ್ಲಿ ದೇಶದಲ್ಲಿ ಬೂಸ್ಟರ್ ಅಥವಾ ಹೆಚ್ಚುವರಿ ಲಸಿಕೆ ನೀಡುವ ಜೊತೆಗೆ 44 ಕೋಟಿ ಮಕ್ಕಳಿಗೆ ಲಸಿಕೆ ಹಾಕಲು ಸಮಗ್ರ ಯೋಜನೆ ಸಿದ್ಧವಾಗಿದೆ ಎಂದು ಕೇಂದ್ರ ಕೊರೊನಾ ತಜ್ಞರ ಸಮಿತಿ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಇನ್ನೆರಡು ವಾರದಲ್ಲಿ ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ಹೇಳಿದರು.
ಬೂಸ್ಟರ್ ಯಾರಿಗೆ ಯಾವಾಗ ಹೇಗೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಹೊಸ ಒಮಿಗ್ರಾಮ್ ವೈರಸ್ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದ್ದು, ಅದನ್ನು ತಿಳಿದುಕೊಂಡ ನಂತರ ನಿರ್ಧಾರಕ್ಕೆ ಬರಲಾಗುವುದು. ಇದು ಎಷ್ಟು ಪರಿಣಾಮಕಾರಿ ಎಂಬುದು ಸಮಯವೇ ತಿಳಿಸಲಿದೆ ಎಂದು ಅರೋರಾ ಹೇಳಿದರು.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…