Categories: ದೇಶ

ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !

ದೆಹಲಿ:  ಪಂಜಾಬ್‌ನಲ್ಲಿ ಯಾವುದೇ ಮೈತ್ರಿ ಎಲ್ಲ ಎಂದಿದ್ದ ಆಮ್ ಆದ್ಮಿ ಪಾರ್ಟಿ ಇದೀಗ ದೆಹಲಿಯಲ್ಲೂ ಇಂಡಿಯಾ ಮೈತ್ರಿಗೆ ಶಾಕ್ ನೀಡಿದೆ.

ದೆಹಲಿಯ ಎಲ್ಲಾ 7 ಕ್ಷೇತ್ರದಲ್ಲಿ ಆಪ್ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಇದೀಗ ಇಂಡಿಯಾ ಒಕ್ಕೂಟದ ಮೈತ್ರಿ ಕೆಲವೇ ರಾಜ್ಯಕ್ಕೆ ಕೆಲವೇ ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ 13, ಚಂಡೀಘಡದಲ್ಲಿ 1 ಕ್ಷೇತ್ರದಲ್ಲಿ ಎಎಪಿ ಸ್ಪರ್ಧೆ ಮಾಡಲಿದ್ದು, ಮುಂದಿನ 10- 15 ದಿನಗಳಲ್ಲಿ 14 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಿದೆ. ಎರಡು ವರ್ಷಗಳ ಹಿಂದಿನಂತೆ ನಿಮ್ಮ ಆರ್ಶೀವಾದ ನೀಡಿ.

ಎಎಪಿ ಎಲ್ಲಾ 14 ಕ್ಷೇತ್ರಗಳಲ್ಲಿ ಗೆಲ್ಲುವಂತೆ ನೋಡಿಕೊಳ್ಳಿ. ನಮ್ಮ ಕೈ ಬಲಪಡಿಸಿದ್ಟು ನಾವು ಹೆಚ್ಚಿನ ಕೆಲಸ ಮಾಡಲು ಸಾಧ್ಯ ಎಂದು ಮತದಾರರಲ್ಲಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.

 

Ashitha S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

28 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

46 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago