ಕಾರು ಕೆರೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ದುರ್ಮರಣ

ಗುಂಟೂರು : ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್‌ಜಿ ಎಂದು ಗುರುತಿಸಲಾಗಿದೆ.

ಕಾರು ಕೆರೆಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಕಾರಿನ ಗಾಜುಗಳನ್ನು ಒಡೆದು ಅದರೊಳಗಿದ್ದ ನಾಲ್ವರನ್ನು ಹೊರ ತೆಗೆದಿದ್ದಾರೆ. ಸಂಪೂರ್ಣ ನೀರು ತುಂಬಿದ್ದರಿಂದ ಅವರನ್ನು ಹೊರಕ್ಕೆ ತೆಗೆಯುವುದು ಬಹಳ ಕಷ್ಟವಾಯಿತು. ಹರಸಾಹಸಪಟ್ಟು ಹೊರಕ್ಕೆ ತೆಗೆದರೂ ಅದಾಗಲೇ ಎಲ್ಲರೂ ಮೃತಪಟ್ಟಿದ್ದರು.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್‌ಜಿ ಯರ್ರಬಾಲೆಂನವರು ಎನ್ನಲಾಗಿದೆ.

Gayathri SG

Recent Posts

ಚಾಮರಾಜನಗರ: ಜನ ಜಾನುವಾರುಗಳಿಗೆ ನೀರು, ಮೇವು ವಿತರಣೆ

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ  ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…

3 mins ago

ವರುಣನ ಅಬ್ಬರಕ್ಕೆ ತುಂಬಿ ಹರಿದ ಕೆರೆ ಕಟ್ಟೆಗಳು

ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…

5 mins ago

ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ…

18 mins ago

ಫೋಟೋ ತೆಗೆಯಲು ಬಂದ ಅಭಿಮಾನಿಗೆ ಥಳಿಸಿದ ಶಕಿಬ್ ಅಲ್ ಹಸನ್‌

ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…

35 mins ago

ಹೆಚ್​​ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​​ಡಿ ರೇವಣ್ಣ ಅವರಿಗೆ ಏಳು ದಿನದವರೆಗೆ ಅಂದರೆ ಮೇ…

46 mins ago

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

1 hour ago