News Karnataka Kannada
Monday, May 06 2024
ಆಂಧ್ರಪ್ರದೇಶ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ₹ 1 ಕೋಟಿ ಕಾಣಿಕೆ ನೀಡಿದ ದುಬೈ ಮೂಲದ ಭಕ್ತ

Tirupati Temple
Photo Credit :

ತಿರುಪತಿ : ದುಬೈ ಮೂಲದ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ ₹ 1 ಕೋಟಿ ಕಾಣಿಕೆಯನ್ನು ಸಲ್ಲಿಸಿದ್ದಾರೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್‌ಗಳಲ್ಲಿ ಯಾವುದಾದರೂಂದು ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಾಲಯದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.

ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜಾಕೈಂಕರ್ಯ ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು