ಹೈದರಾಬಾದ್: ರಾಖಿ ಕಟ್ಟಲೆಂದೇ ಐವರು ಸೋದರಿಯರು ಅಣ್ಣನ ಮನೆಗೆ ಬಂದ ದಿನ, ಅಣ್ಣ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಚಿಂತಪಲ್ಲಿ ಲಕ್ಷ್ಮಯ್ಯ (59) ಮೃತರಾಗಿದ್ದಾರೆ. ರಕ್ಷಾಬಂಧನದಂದು ಅಣ್ಣನಿಗೆ ರಾಖಿ ಕಟ್ಟಲೆಂದೇಂದು ಸಹೋದರಿಯರು ಬಂದ ದಿನವೇ ಈತ ಪ್ರಾಣ ಬಿಟ್ಟಿದ್ದಾನೆ. ಐವರು ಸಹೋದರಿಯರು ಕಣ್ಣೀರು ಹಾಕುತ್ತಾ ಅಣ್ಣನ ಕೈಗೆ ರಾಖಿ ಕಟ್ಟಿದ್ದಾರೆ. ರಾಖಿ ಕಟ್ಟಲೆಂದು ಐವರು ಸೋದರಿಯರು ಶನಿವಾರ ಸಂಜೆಯೇ ವಿವಿಧ ಗ್ರಾಮಗಳಿಂದ ತವರುಮನೆಗೆ ಬಂದಿದ್ದರು. ಮರುದಿನ ಬೆಳಗ್ಗೆಯಷ್ಟೊತ್ತಿಗೆ ಲಕ್ಷ್ಮಯ್ಯ ಆಕಸ್ಮಾತ್ ಆಗಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದಾನೆ. ತೆಲಂಗಾಣದ ನಲಗೊಂದಾ ಜಿಲ್ಲೆಯ ಇಂಡುಗುಲಾ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…