News Karnataka Kannada
Monday, April 29 2024
ಆಂಧ್ರಪ್ರದೇಶ

ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

Chandrabab
Photo Credit : News Kannada

ಅಮರಾವತಿ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ ​. ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ.

ಅಮರಾವತಿ ಇನ್ನರ್​ ರಿಂಗ್​ ರೋಡ್ ಜೋಡಣೆ ಹಾಗೂ ಫೈಬರ್​ ನೆಟ್​ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಭಾರೀ ಹಿನ್ನಡೆಯಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್​ ತಿರಸ್ಕರಿಸಿತ್ತು.ಇನ್ನು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದವನ್ನು ಆಲಿಸಿದ ನ್ಯಾಯಾಲಯವು ತಾತ್ಕಾಲಿಕ ಜಾಮೀನು ನೀಡಿ ಪ್ರಕರಣದಲ್ಲಿ ಅಕ್ಟೋಬರ್ 16 ರವರೆಗೆ ಬಂಧಿಸದಂತೆ ಮಧ್ಯಂತರ ಆದೇಶ ಹೊರಡಿಸಿತು.  ಹಾಗು ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಯ ಪಿಟಿ ವಾರಂಟ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು