ಕಕ್ಷೆ ಸೇರಿದ ಎಕ್ಸ್‌ಪೊಸ್ಯಾಟ್ ಉಪಗ್ರಹ: ವಿಡಿಯೊ ಹಂಚಿಕೊಂಡ ಇಸ್ರೊ

ಶ್ರೀಹರಿಕೋಟಾ: ಎಕ್ಸ್‌-ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ನಿರ್ಮಿತ ಎಕ್ಸ್-ರೇ ಪೋಲಾರಿಮೀಟರ್ ಉಪಗ್ರಹವನ್ನು (ಎಕ್ಸ್‌ಪೊಸ್ಯಾಟ್) ಇಂದು ಯಶಸ್ವಿಯಾಗಿ ಉಡ್ಡಯನ ಮಾಡಿದೆ. PSLV-C58 ರಾಕೆಟ್ ಹೊತ್ತೊಯ್ದ ಎಕ್ಸ್‌ಪೊಸ್ಯಾಟ್ ಉಪಗ್ರಹ ಕಕ್ಷೆಗೆ ಸೇರಿದೆ.

ರಾಕೆಟ್‌ ‘ಎಕ್ಸ್‌ಪೋಸ್ಯಾಟ್’ ಉಪಗ್ರಹವನ್ನು ಕಕ್ಷೆಗೆ ಹೇಗೆ ಸೇರಿಸಿದೆ ಎಂಬ ವಿಡಿಯೊವನ್ನು ಇಸ್ರೊ ಎಕ್ಸ್‌ನಲ್ಲಿ ಹಂಚಿಕೊಂಡಿದೆ.ಆಂಧ್ರದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್‌ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ ವಾಹಕವು ಗಗನಕ್ಕೆ ಚಿಮ್ಮಿದೆ.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

3 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

4 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

4 hours ago