ಆಂಧ್ರ ಪ್ರದೇಶ: ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ.
ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾಧರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.
ಶಿಕ್ಷಣವು ಯಾವತ್ತಿಗೂ ಮೌಲ್ಯಾಧಾರಿತ ಶಿಕ್ಷಣ ಆಗಿರಬೇಕು.ಇಂದಿನ ಸಮಾಜವು ಮನುಷ್ಯ ಪ್ರೀತಿಯನ್ನು ಮರೆತಿದೆ ಮಾನವೀಯ ಮೌಲ್ಯಗಳ ಕೊರತೆಯು ಆಧುನಿಕ ಸಮಾಜದಲ್ಲಿ ಎದ್ದು…
ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಜಮೀನು ವಿವಾದ ತಾರಕಕ್ಕೇರಿ ವ್ಯಕ್ತಿಯೊಬ್ಬನ ಬರ್ಬರ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 13.56 ಕೋಟಿ ರೂ. ಮೌಲ್ಯದ 22.14 ಕೆಜಿ ಚಿನ್ನವನ್ನು…
ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯ ಬರುವ ಅಣ್ಣಿಗೇರಿ ಸಮೀಪ ಕೊಂಡಿಕೊಪ್ಪ ಕ್ರಾಸ್ ಬಳಿ ಬಸ್ ಚಾಲಕ ರಾಂಗ್…
ಗಚ್ಚಿನಗಕಟ್ಟಿ ಕಾಲೋನಿಯಿಂದ ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…