ತಿರುಪತಿಗೆ ಬಂಗಾರದ ಶಂಖ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ

ಆಂಧ್ರ ಪ್ರದೇಶ:ನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ.

ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾಧರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.

Ashitha S

Recent Posts

ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸುವುದೇ ನಿಜವಾದ ಶಿಕ್ಷಣ : ಕೆಕೆ ಪೇಜಾವರ

ಶಿಕ್ಷಣವು ಯಾವತ್ತಿಗೂ ಮೌಲ್ಯಾಧಾರಿತ ಶಿಕ್ಷಣ ಆಗಿರಬೇಕು.ಇಂದಿನ ಸಮಾಜವು ಮನುಷ್ಯ ಪ್ರೀತಿಯನ್ನು ಮರೆತಿದೆ ಮಾನವೀಯ ಮೌಲ್ಯಗಳ ಕೊರತೆಯು ಆಧುನಿಕ ಸಮಾಜದಲ್ಲಿ ಎದ್ದು…

6 mins ago

ಪಾಕಿಸ್ತಾನ ಬಳೆಗಳನ್ನು ತೊಟ್ಟಿಲ್ಲ ಅಂದ್ರೆ ನಾವು ಅವರಿಗೆ ಬಳೆ ತೊಡಿಸುತ್ತೇವೆ: ಪ್ರಧಾನಿ

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 

16 mins ago

ಜಮೀನು ವಿವಾದ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯ

ಜಮೀನು ವಿವಾದ ತಾರಕಕ್ಕೇರಿ ವ್ಯಕ್ತಿಯೊಬ್ಬನ ಬರ್ಬರ ಕೊಲೆಯಾಗಿರುವ ಘಟನೆ  ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ.

17 mins ago

ವಿಮಾನ ನಿಲ್ದಾಣದಲ್ಲಿ 13.56 ಕೋಟಿ ಮೌಲ್ಯದ ಚಿನ್ನ ಜಪ್ತಿ : 11 ಪ್ರಯಾಣಿಕರ ಬಂಧನ

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 13.56 ಕೋಟಿ ರೂ. ಮೌಲ್ಯದ 22.14 ಕೆಜಿ ಚಿನ್ನವನ್ನು…

27 mins ago

ಬೈಕ್ ಗೆ ಬಸ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯ ಬರುವ ಅಣ್ಣಿಗೇರಿ ಸಮೀಪ ಕೊಂಡಿಕೊಪ್ಪ ಕ್ರಾಸ್‌ ಬಳಿ ಬಸ್‌ ಚಾಲಕ ರಾಂಗ್…

39 mins ago

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ಗಚ್ಚಿನಗಕಟ್ಟಿ ಕಾಲೋನಿಯಿಂದ ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

45 mins ago