ಆಂಧ್ರಪ್ರದೇಶ

ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಚಿಕನ್ ಮೂಳೆ ಪತ್ತೆ

ಶ್ರೀಶೈಲಂ: ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನ ಅಥವಾ ಶ್ರೀಶೈಲಂ ದೇವಸ್ಥಾನಕ್ಕೆ ಹೈದರಾಬಾದ್‌ನಿಂದ ಬಂದಿದ್ದ ಹರೀಶ್ ರೆಡ್ಡಿ ಎಂಬ ವ್ಯಕ್ತಿಗೆ ದೇವರ ಪ್ರಸಾದದಲ್ಲಿ ಚಿಕನ್ ಮೂಳೆ ಸಿಕ್ಕಿದೆ.

ಮಲ್ಲಿಕಾರ್ಜುನನ ದರ್ಶನ ಪಡೆದ ಹರೀಶ್ ರೆಡ್ಡಿ, ಪ್ರಸಾದ ಸ್ವೀಕರಿಸಿದ್ದಾರೆ. ಆದರೆ ಪ್ರಸಾದವನ್ನು ಸೇವಿಸುವ ವೇಳೆ ಮೂಳೆ ಪತ್ತೆಯಾಗಿದೆ. ಎರಡು ಸಣ್ಣ ಮೂಳೆಗಳು ಪ್ರಸಾದಲ್ಲಿ ಸಿಕ್ಕವೆ. ಇದು ಹರೀಶ್ ರೆಡ್ಡಿ ಹಾಗೂ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಲಿಖಿತ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಹಿಂದೂ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡಿಕೊಳ್ಳಲು ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಿರುವ ದೇವಸ್ಥಾನ ಆಡಳಿತ ಮಂಡಳಿ ತನಿಖೆ ನಡೆಸುವುದಾಗಿ ಭರವಸೆ ನೀಡಿದೆ.

Gayathri SG

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

7 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

15 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

30 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

32 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

33 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

50 mins ago