ತಿರುಪತಿ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.
ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ , ಕಂದಾಯ ಸಚಿವ ಆರ್. ಅಶೋಕ್ , ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…