ಗುವಾಹಟಿ, ;ಬುಸ್ಕಾನ್ ಗಡಿ ಬಳಿಯ ಎರಡು ಆನೆಗಳು ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿವೆ. ಬಸ್ಕಾ ಜಿಲ್ಲೆಯ ಬತಬಾರಿ ಅರಣ್ಯ ವಲಯದ ಕೋರಿಬಾರಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ವಿದ್ಯುತ್ ಬೇಲಿಯನ್ನು ಕಟ್ಟಲಾಗಿತ್ತು. ಅದನ್ನು ಕಾಣದೆಯೇ ಆನೆಗಳು ದಾಟಲು ಮುಂದಾಗಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಈ ಹೆಣ್ಣು ಆನೆಗಳು ಭೂತಾನ್ನ ಬೆಟ್ಟ ಪ್ರದೇಶದಿಂದ ಆಹಾರ ಹುಡುಕಿಕೊಂಡು ಈ ಕಡೆ ಬಂದಿರಬಹುದು ಎಂದು ಹೇಳಲಾಗಿದೆ. ಗ್ರಾಮದ ರೀಶನ್ ಎಂಬ ವ್ಯಕ್ತಿ ತಾನು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ಹಾಕಿಕೊಂಡಿದ್ದ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಈ ಪ್ರದೇಶದ ಬಳಿ ಮಹಿಳೆಯೊಬ್ಬರು ಹೋಗುವಾಗ ಸತ್ತು ಬಿದ್ದಿರುವ ಆನೆಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಈ ರೀತಿ ಭೂತಾನ್ ಗಡಿಗಳಿಂದ ಆನೆಗಳು ಆಗಾಗ ಬರುತ್ತವೆ. ಮತ್ತು ರೈತರು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿರುತ್ತವೆ. ಅವುಗಳು ಗಡಿ ದಾಟಿ ಹೇಗೆ ಬರುತ್ತವೆ ಎಂಬುದೇ ಆಶ್ಚರ್ಯಕರವಾಗಿದ್ದು , ತನಿಖೆ ಕೂಡ ನಡೆಸಲಾಗುತ್ತಿದೆ.
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…