ಅಸ್ಸಾಂ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸವಾಲೆಸೆದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ನಾನು ಸಂಸದನಾದ ತಕ್ಷಣ 700 ಮದರಸಾಗಳನ್ನು ತೆರೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಬದ್ರುದ್ದೀನ್, ನಾವು ಅಸ್ಸಾಂನ ಕರೀಂಗಂಜ್ ಮತ್ತು ನಾಂಗಾಂವ್ ಎಐಯುಡಿಎಫ್ ಸಂಸದರೊಂದಿಗೆ 70 ಹೊಸ ಮದರಸಾಗಳನ್ನು ತೆರೆಯುತ್ತೇವೆ ಇದನ್ನು ನಿಮ್ಮ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ಕಳೆದ ವರ್ಷ, ಅಸ್ಸಾಂನ ಶಾಲಾ ಶಿಕ್ಷಣ ಇಲಾಖೆಯು 13 ಡಿಸೆಂಬರ್ 2023 ರಂದು ರಾಜ್ಯದಲ್ಲಿ 1281 ಮದರಸಾ ಸಂಸ್ಥೆಗಳನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿತ್ತು.
ಅಸ್ಸಾಂನ 14 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ಐದು ಸ್ಥಾನಗಳಿಗೆ ಮತದಾನ ನಡೆದಿದೆ. ಮುಂದಿನ ಎರಡು ಹಂತಗಳಲ್ಲಿ ಉಳಿದ 9 ಸ್ಥಾನಗಳಿಗೆ ಮತದಾನ ನಡೆಯಲಿದೆ. ಉಳಿದ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದೆ.
ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…
ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿ ರಸ್ತೆಯ…
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…