News Karnataka Kannada
Monday, April 29 2024
ದೇಶ

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ: ಮೆಕ್ಕಾದಿಂದ ಬಂತು ಇಟ್ಟಿಗೆ

ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ  ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್  ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ.
Photo Credit : News Kannada

ಮುಂಬೈ: ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ  ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್  ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ.

ಈ ಪವಿತ್ರ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಿದ್ದು, ಅದನ್ನು ಚಿನ್ನದಲ್ಲಿ ಕೆತ್ತಿ ಪವಿತ್ರ ಕುರಾನ್‌ನ ಕೆಲವು ಉಪದೇಶಗಳನ್ನು ಹೊಂದಿದೆ ಎಂದು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್  ಪಾದಾಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಈ ಇಟ್ಟಿಗೆಯನ್ನು ಮಾರ್ಚ್ 12 ರಂದು ರಂಜಾನ್ ಈದ್ ನಂತರ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು