ಛತ್ತೀಸಗಡ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆದ ಎನ್ಕೌಂಟರ್ನಲ್ಲಿ ಒಬ್ಬ ನಕ್ಸಲ್ ಬಲಿಯಾಗಿದ್ದಾನೆ.
ಅರಣ್ಯ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಗಂಟೆ ಕಾಲ ಗುಂಡಿನ ಕಾಳಗ ನಡೆದಿದ್ದು, ಬಳಿಕ ನಕ್ಸಲರು ಅರಣ್ಯದೊಳಗೆ ಓಡಿ ಹೋದರು. ಘಟನಾ ಸ್ಥಳದಲ್ಲಿ ರಕ್ತದ ಕಲೆಗಳಿದ್ದವು. ಹಾಗಾಗಿ, ಒಂದಕ್ಕಿಂತ ಹೆಚ್ಚು ನಕ್ಸಲರು ಗಾಯಗೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…