ಛತ್ತೀಸ್ ಗಡ : ಛತ್ತೀಸ್ ಗಡದ ದಾಂತೇವಾಡದಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ಮಾವೋವಾದಿ ನಾಯಕ ರಾಂಸು ಕೊರ್ರಂ ಹತ್ಯೆ ಮಾಡಲಾಗಿದೆ. ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮಾವೋವಾದಿ ರಾಂಸು ಕೊರ್ರಂನನ್ನು ಹತ್ಯೆ ಮಾಡಲಾಗಿದೆ.
ಸಂಜೆ 4 ಗಂಟೆ ಸುಮಾರಿಗೆ ಗೀದಮ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಪೊಲೀಸರ ಜಿಲ್ಲಾ ಮೀಸಲು ಕಾವಲು ಪಡೆಯ ತಂಡವು ಮಾವೋವಾದಿಗಳ ಗುಂಪಿನ ಮೇಲೆ ಎನ್ ಕೌಂಟರ್ ನಡೆಸಿದ್ದು, ಈ ವೇಳೆ ರಾಂಸುಕೊರ್ರಂ ಹತ್ಯೆ ಮಾಡಲಾಗಿದೆ.
ಡಿಆರ್ ಜಿ ತಂಡವು ಮಾವೋವಾದಿಯ ಶವವನ್ನು ವಶಪಡಿಸಿಕೊಂಡಿತು, ಎನ್ ಕೌಂಟರ್ ಸ್ಥಳದಿಂದ 7.62 ಎಂಎಂ ಪಿಸ್ತೂಲ್, 5 ಕೆಜಿ ಐಐಡಿ, ವೈರ್ ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…