News Karnataka Kannada
Monday, May 13 2024
ದೇಶ

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಆಗಸ್ಟ್ 5 ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್

Bengaluru: The Congress is likely to release its list of candidates on March 17.
Photo Credit : Wikimedia

ದೆಹಲಿ: ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಆಗಸ್ಟ್ 5 ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ.

ದೆಹಲಿಯಲ್ಲಿ ಪ್ರಧಾನಿ ನಿವಾಸಕ್ಕೆ ಘೇರಾವ್, ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಚಲೋ ಪ್ರತಿಭಟನೆ ನಡೆಸುತ್ತಿದೆ. ಎಲ್ಲಾ ರಾಜ್ಯದ ರಾಜಧಾನಿ, ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಘಟಾನುಘಟಿ ನಾಯಕರು, ಶಾಸಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ‘ಚಲೋ ರಾಷ್ಟ್ರಪತಿ ಭವನ’ ಮೆರವಣಿಗೆಯನ್ನು ನಡೆಸಲಿದ್ದಾರೆ ಮತ್ತು ರಾಜ್ಯಗಳಲ್ಲಿ, ಪಕ್ಷವು ‘ರಾಜಭವನ ಘೇರಾವ್’ ಅನ್ನು ಆಯೋಜಿಸುತ್ತದೆ, ಇದರಲ್ಲಿ ಎಲ್ಲಾ ಶಾಸಕರು, ಎಂಎಲ್ಸಿಗಳು, ಮಾಜಿ ಸಂಸದರು ಮತ್ತು ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು