ದೆಹಲಿ: ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ. ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ. ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.