Categories: ದೇಶ

ದಾವೂದ್‌ ಇಬ್ರಾಹಿಂನ ನಿವೇಶನ 2 ಕೋಟಿಗೆ ಮಾರಾಟ

ಮುಂಬೈ : ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಮನೆಯನ್ನು ನಿನ್ನೆ(ಜ.5) 2 ಕೋಟಿಗೆ ವಕೀಲರೊಬ್ಬರು ಖರೀದಿಸಿದ್ದಾರೆ. ಇವರು ಅಲ್ಲಿ ಸನಾತನ ಶಾಲೆ ನಿರ್ಮಿಸುವುದಾಗಿ ಹೇಳಿದ್ದಾರೆ. ಮಾಜಿ ಶಿವಸೇನಾ ನಾಯಕ ಅಜಯ್ ಶ್ರೀವಾಸ್ತವ ಅವರು ಪ್ಲಾಟ್‍ಗಾಗಿ ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಿದ್ದಾರೆ.

ನಾನು ಸನಾತನ ಹಿಂದೂ ಮತ್ತು ನಾವು ನಮ್ಮ ಪಂಡಿತ್‍ಜೀ ಅವರನ್ನು ಅನುಸರಿಸುತ್ತೇವೆ. ಸರ್ವೆ ನಂಬರ್ (ಪ್ಲಾಟ್‍ನ) ಮತ್ತು ಮೊತ್ತವು ಸಂಖ್ಯಾಶಾಸ್ತ್ರದ ಪ್ರಕಾರ ನನ್ನ ಪರವಾಗಿ ಹೋಗುವ ಅಂಕಿ ಅಂಶವನ್ನು ಹೊಂದಿದೆ. ಅದನ್ನು ಪರಿವರ್ತಿಸಿದ ನಂತರ ನಾನು ಈ ಪ್ಲಾಟ್‍ನಲ್ಲಿ ಸನಾತನ ಶಾಲೆಯನ್ನು ಪ್ರಾರಂಭಿಸುತ್ತೇನೆ ಎಂದು ಹೇಳಿರುವ ವಾಸ್ತವ ಅವರು ಈ ಹಿಂದೆ ಅದೇ ಗ್ರಾಮದಲ್ಲಿ ಅವರ ಬಾಲ್ಯದ ಮನೆ ಸೇರಿದಂತೆ ಭೂಗತ ಪಾತಕಿಯ ಮೂರು ಆಸ್ತಿಗಳನ್ನು ಖರೀದಿಸಿದ್ದಾರೆ.

 

Ramya Bolantoor

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago